ಜನರ ನಿದ್ದೆಗೆಡಿಸಿದ ಅರ್ಧಂಬರ್ಧ ಕಾಮಗಾರಿ: ವಾಹನ ಸವಾರರಿಗೆ ಸಂಕಷ್ಟ, ಹೊರಮಾವು ರಸ್ತೆಯಲ್ಲಿ ಧೂಳೋ ಧೂಳು!

ಬೆಂಗಳೂರು:- ನಗರದಲ್ಲಿ ರಸ್ತೆ ಕಾಮಗಾರಿಗಳ ಅರ್ಧಂಬರ್ಧ ಕಾಮಗಾರಿ ಜನರ ನಿದ್ದೆಗೆಡಿಸಿದೆ. ಗುಂಡಿ ಬಿದ್ದಿದ್ದ ರಸ್ತೆ ಸರಿಮಾಡುತ್ತೇವೆ ಅಂತಾ ಅಗೆದು ಬಿಟ್ಟ ಪಾಲಿಕೆ, ಇದೀಗ ಅರೆಬರೆ ಕಾಮಗಾರಿ ನಡೆಸಿ ನಿಲ್ಲಿಸಿರುವುದು ವಾಹನ ಸವಾರರಿಗೆ ಸಂಕಷ್ಟ ತಂದಿಟ್ಟಿದೆ. ಪ್ರಾಸಿಕ್ಯೂಷನ್ ಅನುಮತಿ: ಜೋರಾಯ್ತು ಪ್ರತಿಭಟನೆ ಕಾವು, ಬೆಂಗಳೂರಿನಲ್ಲಿ ಪೊಲೀಸ್​ ಕಟ್ಟೆಚ್ಚರ! ನಗರದ ಹೊರಮಾವಿನ ವಿಜಯಬ್ಯಾಂಕ್ ಕಾಲೋನಿ ಪಕ್ಕದಲ್ಲಿರುವ ಸರ್ವೀಸ್ ರಸ್ತೆಯ ದುಸ್ಥಿತಿ ಹೇಳತಿರದು. ಗುಂಡಿಗಳಿಂದ ತುಂಬಿದ್ದ ರಸ್ತೆಗೆ ಟಾರ್ ಹಾಕುತ್ತೇವೆ ಅಂತಾ ಅಗೆದುಹೋಗಿದ್ದ ಪಾಲಿಕೆ ಮೂರು ತಿಂಗಳಾದರೂ ಇತ್ತ ತಿರುಗಿ ನೋಡಿಲ್ಲವಂತೆ. … Continue reading ಜನರ ನಿದ್ದೆಗೆಡಿಸಿದ ಅರ್ಧಂಬರ್ಧ ಕಾಮಗಾರಿ: ವಾಹನ ಸವಾರರಿಗೆ ಸಂಕಷ್ಟ, ಹೊರಮಾವು ರಸ್ತೆಯಲ್ಲಿ ಧೂಳೋ ಧೂಳು!