ರೇಣುಕಾಸ್ವಾಮಿ ಮನೆಯಲ್ಲಿ ಸಂತಸದ ವಾತವರಣ: ಗಂಡು ಮಗುವಿಗೆ ಜನ್ಮ ಕೊಟ್ಟ ಸಹನಾ!

ದರ್ಶನ್ ಗ್ಯಾಂಗ್ ನಿಂದ ಬರ್ಬರ ಹತ್ಯೆಗೆ ಒಳಗಾಗಿದ್ದ ರೇಣುಕಾಸ್ವಾಮಿ ಮನೆಯಲ್ಲಿ ಇದೀಗ ಸಂತಸದ ವಾತಾವರಣ ಮನೆ ಮಾಡಿದೆ. ಚಾಮರಾಜನಗರದಲ್ಲಿ ಮಳೆ ಅವಾಂತರ: ಕುಸಿತಗೊಂಡ ಮನೆ ಗೋಡೆ! ರೇಣುಕಾಸ್ವಾಮಿ ಪತ್ನಿ ಸಹನಾ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದಾರೆ. ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್​ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು. ಈಗ ನೊಂದಿದ್ದ … Continue reading ರೇಣುಕಾಸ್ವಾಮಿ ಮನೆಯಲ್ಲಿ ಸಂತಸದ ವಾತವರಣ: ಗಂಡು ಮಗುವಿಗೆ ಜನ್ಮ ಕೊಟ್ಟ ಸಹನಾ!