ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಯಮನ ಕಿರುಕುಳ: ನಾಲ್ವರು ಸಿಬ್ಬಂದಿಗಳು ಅರೆಸ್ಟ್!
ರಾಯಚೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಪ್ರಾಣ ಕಳೆದುಕೊಳ್ಳುತ್ತಿರೋರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಹಾವೇರಿ, ರಾಯಚೂರು, ತುಮಕೂರು ಹೀಗೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಫೈನಾನ್ಸ್ ಹಾವಳಿ ತಾರಕಕ್ಕೇರಿದೆ. ಇದರ ನಡುವೆ ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಫಯಾಜ್, ಶೇಖ್ ಎಂಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್ ರಸೀದ್ ಬಂಧಿತರು. ಈ ತಂಡ ಮೊಬೈಲ್ ಆ್ಯಪ್ನಲ್ಲಿ ಫೈನಾನ್ಸ್ಗಳ ಸಾಲ ಬಾಕಿ ಇರುವವರನ್ನ … Continue reading ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಯಮನ ಕಿರುಕುಳ: ನಾಲ್ವರು ಸಿಬ್ಬಂದಿಗಳು ಅರೆಸ್ಟ್!
Copy and paste this URL into your WordPress site to embed
Copy and paste this code into your site to embed