ಛೇ ಇವನೆಂಥಾ ಗಂಡಸು.. ಹಣ ಕೊಟ್ಟವರ ಜೊತೆ ಮಲಗುವಂತೆ ಪತ್ನಿ, ಮಗಳಿಗೆ ಕಿರುಕುಳ!

ಬೆಂಗಳೂರು:- ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ಕುಡಿದ ಅಮಲಿನಲ್ಲಿ ಪತ್ನಿ ಹಾಗೂ ಪುತ್ರಿಗೆ ಥಳಿಸಿ ಮನೆಯಿಂದ ಹೊರದಬ್ಬಿ ಬೀಗ ಹಾಕಿಕೊಂಡು ಪರಾರಿಯಾದ ಘಟನೆ ಜರುಗಿದೆ. ಮನೆಯಲ್ಲಿ ಎಸಿ ಈ ರೀತಿ ಬಳಸಿದ್ರೆ ಹೆಚ್ಚು ಕರೆಂಟ್ ಬಿಲ್ ಬರಲ್ಲ..! ವಿಜಯಲಕ್ಷ್ಮೀ ಜೊತೆ ಮಗಳು ಮನೆ ಮುಂದೆ ಗೋಳಾಡುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು, ಬೀಗ ಒಡೆದು ತಾಯಿ ಹಾಗೂ ಮಗಳನ್ನು ಮನೆಗೆ ಬಿಟ್ಟಿದ್ದಾರೆ. ಜೊತೆಗೆ ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, … Continue reading ಛೇ ಇವನೆಂಥಾ ಗಂಡಸು.. ಹಣ ಕೊಟ್ಟವರ ಜೊತೆ ಮಲಗುವಂತೆ ಪತ್ನಿ, ಮಗಳಿಗೆ ಕಿರುಕುಳ!