ಜೂ.7ರಂದು ತಪ್ಪದೇ ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಖಡಕ್ ಸೂಚನೆ…!

ಬೆಂಗಳೂರು:– ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.7ರಂದು ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಸೂಚನೆ ನೀಡಲಾಗಿದೆ. ವಿಜಯಪುರ: ವೃದ್ಧೆಯ ಚಿನ್ನ ಕಳ್ಳತನಗೈದು ಕಳ್ಳರು ಎಸ್ಕೇಪ್…! ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ರಾಹುಲ್​ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಇಂದು ಕೋರ್ಟ್‌ಗೆ ಹಾಜರಾಗುವಂತೆ ಆದೇಶಿಸಲಾಗಿತ್ತು. ರಾಹುಲ್ ಗಾಂಧಿ ವಕೀಲರ ಅರ್ಜಿಗೆ ಹಾಜರಾತಿಗೆ ವಿನಾಯಿತಿ ನೀಡದಂತೆ ಬಿಜೆಪಿ … Continue reading ಜೂ.7ರಂದು ತಪ್ಪದೇ ಕೋರ್ಟ್‌ಗೆ ಹಾಜರಾಗಲು ರಾಹುಲ್​ ಗಾಂಧಿಗೆ ಖಡಕ್ ಸೂಚನೆ…!