ಯತ್ನಾಳ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಂತವರಿಂದ ಪಕ್ಷಕ್ಕೆ ಡ್ಯಾಮೇಜ್: ಸಂಸದ ಮುನಿಸ್ವಾಮಿ!

ಬಳ್ಳಾರಿ:- ಯತ್ನಾಳ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಂತವರಿಂದ ಪಕ್ಷಕ್ಕೆ ಡ್ಯಾಮೇಜ್ ಎಂದು ಸಂಸದ ಮುನಿಸ್ವಾಮಿ ಹೇಳಿದ್ದಾರೆ. Hubballi: ಕಾಂಗ್ರೆಸ್ ನಾಯಕರಿಂದ ಬೃಹತ್ ಪಾದಯಾತ್ರೆ! ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಹೇಳಿಕೆ ನೀಡುತ್ತಿರುವ ಬಸನಗೌಡ ಪಾಟೀಲ್‌ ಯತ್ನಾಳ್‌ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಶಾಸಕ ಎಸ್‌ಟಿ ಸೋಮಶೇಖರ್ ರಾಜೀನಾಮೆ ನೀಡಬೇಕು. ಬಿಜೆಪಿಯಲ್ಲಿ ನಾಯಕರ ಪರಸ್ಪರ ಟೀಕೆಗಳಿಂದ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದ್ದು ಕೂಡಲೇ ಅಂತವರ ಮೇಲೆ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು ಎಂದು ಮುನಿಸ್ವಾಮಿ … Continue reading ಯತ್ನಾಳ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಇಂತವರಿಂದ ಪಕ್ಷಕ್ಕೆ ಡ್ಯಾಮೇಜ್: ಸಂಸದ ಮುನಿಸ್ವಾಮಿ!