ಹತ್ರಾಸ್‌ ಕಾಲ್ತುಳಿತ ದುರಂತ: ಪರಿಹಾರದ ಮೊತ್ತ ಹೆಚ್ಚಿಸಿದ ಯುಪಿ CM!

ಲಕ್ನೋ:- ಹತ್ರಾಸ್‌ ದುರಂತಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಪರಿಹಾರದ ಮೊತ್ತ ಹೆಚ್ಚಿಸಿದ್ದಾರೆ. “ಅಮ್ಮಾ ಪ್ಲೀಸ್ ಬೇಡ” ಎಂದೂ ಬೇಡಿಕೊಂಡರೂ ಬೆಲ್ಟ್ ನಿಂದ ಮಕ್ಕಳನ್ನು ಹೊಡೆದು ಥಳಿಸಿದ ತಾಯಿ! ಮೃತರ ಕುಟುಂಬಗಳಿಗೆ ತಲಾ 4 ಲಕ್ಷ, ಗಾಯಾಳುಗಳಿಗೆ ತಲಾ 1 ಲಕ್ಷ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸದ್ಯದ ಮಟ್ಟಿಗೆ ಭಕ್ತರ ರಕ್ಷಣೆ ಮತ್ತು ಸುರಕ್ಷತೆಗೆ ಒತ್ತು ನೀಡುವುದು ನಮ್ಮ ಆದ್ಯತೆಯಾಗಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ಪೈಕಿ 121 … Continue reading ಹತ್ರಾಸ್‌ ಕಾಲ್ತುಳಿತ ದುರಂತ: ಪರಿಹಾರದ ಮೊತ್ತ ಹೆಚ್ಚಿಸಿದ ಯುಪಿ CM!