ಬೆಳಗ್ಗೆಯಿಂದ ಟಿವಿಯವರು ಕ್ಯಾಮರಾ ಹಾಕೊಂಡು ಕುಳಿತಿರ್ತಿರಾ!?.. ದರ್ಶನ್ ಅರೆಸ್ಟ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ!

ಬೆಂಗಳೂರು:- ದರ್ಶನ್ ಕೇಸ್ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡದ ಆರೋಪ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. Renukaswamy Murder Case: ಅಯ್ಯೋ ಇಷ್ಟು ಕ್ರೂರವಾಗಿ ಕೊಂದಿದ್ರಾ ಡಿ ಗ್ಯಾಂಗ್.. ಹತ್ಯೆಯ ಇಂಚಿಂಚು ಮಾಹಿತಿ ಬಾಬಿಟ್ಟ ಆರೋಪಿಗಳು! ಈ ಸಂಬಂಧ ಮಾತನಾಡಿದ ಅವರು, ಯಾವ ಒತ್ತಡವೂ ಇಲ್ಲ, ಏನು ಇಲ್ಲ ನಾನು ವಿಚಾರಿಸಿದ್ದೇನೆ. 13 ಜನ ಆರೋಪಿಗಳು ಇದಾರೆ. ಬೆಳಗ್ಗೆಯಿಂದ ಟಿವಿಯವರು ಕ್ಯಾಮರಾ ಹಾಕೊಂಡು ಕುಳಿತಿರ್ತಿರಾ. ಪೊಲೀಸರಿಗೆ ಫ್ರೀಯಾಗಿ ಕೆಲಸ ಮಾಡಲು ಅವಕಾಶ ಬೇಕು. … Continue reading ಬೆಳಗ್ಗೆಯಿಂದ ಟಿವಿಯವರು ಕ್ಯಾಮರಾ ಹಾಕೊಂಡು ಕುಳಿತಿರ್ತಿರಾ!?.. ದರ್ಶನ್ ಅರೆಸ್ಟ್ ಬಗ್ಗೆ ಡಿಕೆಶಿ ಪ್ರತಿಕ್ರಿಯೆ!