ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು: ಕೋಡಿಶ್ರೀ

ಧಾರವಾಡ: ಆಂಧ್ರಪ್ರದೇಶದ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿರೋ ಆರೋಪ ವಿಚಾರವಾಗಿ ನಗರದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಗಂಡ-ಹೆಂಡತಿ ಸೀರಿಯಲ್ ನಟಿ ಮತ್ತೆ ತೆರೆ ಮೇಲೆ! ನಿರುಷಾ ಗೌಡರ ಹೊಸ ಸೀರಿಯಲ್ ಯಾವುದು!? ತಿರುಪತಿಯಲ್ಲಿ ಕೃಷ್ಣ-ವೆಂಕಟೇಶ್ವರ ಇದ್ದ. ಈಗ ಸ್ಥಳ ಸ್ವಚ್ಛತೆ ಮಾಡುತ್ತಿದ್ದಾರೆ. ಸ್ಥಳ ಸ್ವಚ್ಛತೆ ಮಾಡುವುದು ಧರ್ಮಶಾಸ್ತ್ರ, ಆದರೆ ತಿಂದವರ ಹೊಟ್ಟೆ ಏನು ಮಾಡುವವರು ಈಗ? ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು. ಎಲ್ಲ ಕಡೆ … Continue reading ನಾಲ್ಕು ವರ್ಷ ಲಡ್ಡು ತಿಂದು ಬಿಟ್ಟಿದಾರಲ್ಲ? ಅದರ ಬಗ್ಗೆ ಸರ್ಕಾರವೇ ಹೇಳಬೇಕು: ಕೋಡಿಶ್ರೀ