Gruha Lakshmi Scheme: ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ!?, ಇವತ್ತೆ ನಿಮ್ಮ ಖಾತೆ ಚೆಕ್ ಮಾಡಿ!
ಬೆಂಗಳೂರು:– ಸಾಲು ಸಾಲು ಹಬ್ಬಗಳ ಮಧ್ಯೆ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದೆ. ಮಗುವಿಗೆ ಎದೆಹಾಲು ನೀಡುವುದರಿಂದ ಸ್ತನ ಕ್ಯಾನ್ಸರ್ ಅಪಾಯ ತಪ್ಪಿಸಬಹುದಂತೆ! ಹೌದು.. ವರಮಹಾಲಕ್ಷ್ಮೀ, ನಾಗರ ಪಂಚಮಿ, ಶ್ರೀ ಕೃಷ್ಣ ಜನ್ಮಾಷ್ಟಮಿ ಸೇರಿದಂತೆ ಸಾಲು ಸಾಲು ಹಬ್ಬಗಳು ಇರೋವಾಗ ವಿಶೇಷವಾಗಿ ಮಹಿಳೆಯರು ಒಂದಷ್ಟು ಅಗತ್ಯ ವಸ್ತುಗಳ ಖರೀದಿಗೆ ಮುಂದಾಗುತ್ತಾರೆ. ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರು ಗೃಹಲಕ್ಷ್ಮೀ ಯೋಜನೆ ಬಂದ ಬಳಿಕ ಅಗತ್ಯ ವಸ್ತುಗಳ ಖರೀದಿಗೆ ಸರ್ಕಾರದ ಹಣವನ್ನು ನೆಚ್ಚಿಕೊಂಡಿದ್ದರು. ಇದೀಗ ಹಬ್ಬದ ಸಮಯದಲ್ಲೇ … Continue reading Gruha Lakshmi Scheme: ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ವಾ!?, ಇವತ್ತೆ ನಿಮ್ಮ ಖಾತೆ ಚೆಕ್ ಮಾಡಿ!
Copy and paste this URL into your WordPress site to embed
Copy and paste this code into your site to embed