ಅಮಿತ್ ಶಾ ಭೇಟಿಯಾಗಿದ್ದ ಹೆಚ್​ಡಿ ದೇವೇಗೌಡ: ಡಿಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು: ದೇವೇಗೌಡರು ನಿನ್ನೆ ಅಮಿತ್ ಶಾ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ತಮ್ಮ ಕುಟುಂಬದವರನ್ನು ರಕ್ಷಣೆ ಮಾಡಿಕೊಳ್ಳಲು ಅವರು ಹೋಗಲೇ ಬೇಕಲ್ಲವೇ? ನಮ್ಮ ವಿರುದ್ಧ ದೂರು ನೀಡಿ, ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರನ್ನು ಒಳಗೆ ಹಾಕಲೇಬೇಕು ಎಂಬ ಪ್ರಯತ್ನಗಳು ನಡೆಯುತ್ತಲೇ ಇವೆ. ನಾನು ಎಲ್ಲದಕ್ಕೂ ಸಿದ್ಧವಿದ್ದೇನೆ” ಎಂದು ಡಿಸಿಎಂ  ಡಿ.ಕೆ.ಶಿವಕುಮಾರ್‌  ತಿಳಿಸಿದರು. ದಿನಾ ಸಾಯುವವರಿಗೆ ಅಳುವವರಾರು? ಸಿಎಂ ಹಾಗೂ ಡಿಸಿಎಂ ಅವರನ್ನು ಚಕ್ರವ್ಯೂಹಕ್ಕೆ ಸಿಲುಕಿಸಿದರೆ ಸರ್ಕಾರ ಪತನ ಸುಲಭ ಎಂಬುದು ಅವರ ಲೆಕ್ಕಾಚಾರವೇ ಎಂದು ಕೇಳಿದಾಗ, … Continue reading ಅಮಿತ್ ಶಾ ಭೇಟಿಯಾಗಿದ್ದ ಹೆಚ್​ಡಿ ದೇವೇಗೌಡ: ಡಿಕೆ ಶಿವಕುಮಾರ್‌ ಹೇಳಿದ್ದೇನು?