ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಎಚ್ ಡಿ ದೇವೇಗೌಡರು ಮತಯಾಚನೆ!
ಕೋಲಾರ:- ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಎಚ್ ಡಿ ದೇವೇಗೌಡರು ಮತಯಾಚಿಸಿದ್ದಾರೆ. ಮಾಲೂರು ನಗರದ ಆರ್ ಜಿ ಕಲ್ಯಾಣ ಮಂಟಪ ದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜನೆ ಮಾಡಲಾಗಿತ್ತು. ರಾಷ್ಟ್ರಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಗೆ ನಾನೇ ಕಾರಣ – ಮಮತಾ ಬ್ಯಾನರ್ಜಿ! ಮಾಜಿ ಸಿಎಂ ಸದಾನಂದಗೌಡ ಹಾಗೂ ಅರವಿಂದ್ ಲಿಂಬಾವಳಿ ಉಪಸ್ಥಿತಿಯಲ್ಲಿ ಸಮಾವೇಶ ನಡೆದಿದ್ದು, ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಜೆಡಿಎಸ್ ಹಾಗೂ ಬಿಜೆಪಿ ಪ್ರಮುಖರು ಪ್ರಚಾರ ನಡೆಸಿದ್ದಾರೆ, ಶಾಸಕರಾದ ವೆಂಕಟಶಿವಾರೆಡ್ಡಿ, ಸಮೃದ್ದಿ ಮಂಜುನಾಥ್, ಸಂಸದ … Continue reading ಮೈತ್ರಿ ಅಭ್ಯರ್ಥಿ ಮಲ್ಲೇಶ್ ಬಾಬು ಪರ ಎಚ್ ಡಿ ದೇವೇಗೌಡರು ಮತಯಾಚನೆ!
Copy and paste this URL into your WordPress site to embed
Copy and paste this code into your site to embed