ಜಿಲ್ಲಾಧಿಕಾರಿಗೆ ಹೆಚ್ ಡಿ ಕುಮಾರಸ್ವಾಮಿ ಧಮ್ಕಿ ಹಾಕ್ತಿದ್ದಾರೆ: DCM ಡಿಕೆಶಿ!

ಬೆಂಗಳೂರು:- ಡಿಸಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಧಮ್ಕಿ ಹಾಕುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಗರಂ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರು ಡಿಸಿಗೆ ಧಮ್ಕಿ ಹಾಕುತ್ತಿದ್ದಾರೆ. ನಿಮ್ಮ ಗೊಡ್ಡು ಬೆದರಿಕೆಗೆ ಹೆದರಲ್ಲ ಎಂದರು. ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ಆರ್ಥಿಕ ಸೌಲಭ್ಯ ಮಂಜೂರು ಮಾಡಿ ಸರ್ಕಾರ ಆದೇಶ! ರಾಜ್ಯ ಸರ್ಕಾರ ನಿಮ್ಮ ಮನೆ ಬಾಗಿಲಿಗೆ ಬಂದಿದೆ. ಕಳೆದ ಮೂರು ತಿಂಗಳಿನಿಂದ ನಿಮ್ಮ ತಾಲೂಕಿನಲ್ಲಿ ಬದಲಾವಣೆ ಆಗ್ತಿದೆ. ಚನ್ನಪಟ್ಟಣದ ಅಭಿವೃದ್ಧಿಯ … Continue reading ಜಿಲ್ಲಾಧಿಕಾರಿಗೆ ಹೆಚ್ ಡಿ ಕುಮಾರಸ್ವಾಮಿ ಧಮ್ಕಿ ಹಾಕ್ತಿದ್ದಾರೆ: DCM ಡಿಕೆಶಿ!