ಹೆಚ್ ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಮಗ ನಿಖಿಲ್ ಹೇಳಿದ್ದೇನು!?

ಬೆಂಗಳೂರು:- ಹೆಚ್ ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ ವಿಚಾರವಾಗಿ ಮಗ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಕೆಲಸದ ಒತ್ತಡದಲ್ಲಿ ವಿಶ್ರಾಂತಿ ಪಡೆದುಕೊಳ್ಳಲು ಆಗಿಲ್ಲ. ಆತಂಕಪಡುವ ವಾತಾವರಣ ಇಲ್ಲ. ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ತಂದೆ-ತಾಯಿ ಆಶೀರ್ವಾದ ಕುಮಾರಣ್ಣ ಮೇಲೆ ಇದೆ. ಅವರಿಗೆ ಏನೂ ಆಗಿಲ್ಲ, ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. ಬೆಮೆಲ್ ಕಂಪನಿಯಲ್ಲಿ ತೀವ್ರಗೊಂಡ ಪ್ರೊಟೆಸ್ಟ್: ಇಬ್ಬರು ಕಾರ್ಮಿಕರು ಅಸ್ವಸ್ಥ! ಡಾಕ್ಟರ್ ಕೂಡ ಹೇಳಿದ್ದಾರೆ ಆತಂಕ ಬೇಡ ಅಂತ. ಯಾವ ರೀತಿ ಚಿಕಿತ್ಸೆ … Continue reading ಹೆಚ್ ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಮಗ ನಿಖಿಲ್ ಹೇಳಿದ್ದೇನು!?