ಮಂಡ್ಯ: ಇಂದು ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳುವ ಮೊದಲು ಕುಮಾರಸ್ವಾಮಿ, ನಗರಕ್ಕೆ ಹತ್ತಿರದ ಗುತ್ತಲುನಲ್ಲಿರುವ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
Child Falls Into Borewell: ಕೊಳವೆ ಬಾವಿಗೆ ಬಿದ್ದ ಕಂದನ ನರಳಾಟ..! ಕ್ಯಾಮೆರಾದಲ್ಲಿ ಸೆರೆಯಾಯ್ತು ಮಗುವಿನ ಕಾಲು
ಹಾಗೆಯೇ, ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸದೆ ಬಿಜೆಪಿ ಸೇರುವ ಘೊಷಣೆಯನ್ನು ನಿನ್ನೆ ಮಾಡಿದ್ದು ಅವರನ್ನು ನಿಶ್ಚಯವಾಗಿ ನಿರಾಳವಾಗಿಸಿದೆ. ನಗರಕ್ಕೆ ಹತ್ತಿರದ ಗುತ್ತಲುನಲ್ಲಿರುವ ಅರ್ಕೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ನಂತರ ಮಂಡ್ಯದ ಕಾವೇರಿ ಭವನದ ಮುಂಭಾಗ ಇರುವ ಕಾವೇರಿ ಮಾತೆಗೆ ಹೆಚ್.ಡಿ.ಕುಮಾರಸ್ವಾಮಿ ಪೂಜೆ ಸಲ್ಲಿಸಿದರು.