ಅಭಿನಂದನಾ ಸಮಾರಂಭದಲ್ಲಿ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಹೆಚ್ ಡಿ ಕುಮಾರಸ್ವಾಮಿ!

ಬೆಂಗಳೂರು:- ನಗರದ ಅರಮನೆ ಮೈದಾನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಅವರು ಬಿಜೆಪಿ ಹಾಗೂ ಬಿಎಸ್ ಯಡಿಯೂರಪ್ಪರನ್ನು ಹಾಡಿಹೊಗಳಿದರು. B.Y. Vijayendra: ಕಾಂಗ್ರೆಸ್ ದುರಾಡಳಿತದ ವಿರುದ್ಧ ಹೋರಾಟ ಮಾಡುತ್ತೇವೆ – ಬಿ.ವೈ. ವಿಜಯೇಂದ್ರ..! ಬಿಜೆಪಿ, ಜೆಡಿಎಸ್ ಮೈತ್ರಿ ಹೊಂದಾಣಿಕೆಯಲ್ಲಿ 26-27 ಸೀಟು ಗೆಲ್ಲುವ ನಿರೀಕ್ಷೆ ಇತ್ತು. ಕುಮಾರಸ್ವಾಮಿಯಂತಹವನು ಇಂದು ನಾಡಿನಲ್ಲಿ ಪರಿಚಯ ಆಗಬೇಕಾದರೆ ಅಂದು ಯಡಿಯೂರಪ್ಪ ಜೊತೆ ಸರ್ಕಾರ ಮಾಡಿದ್ದೇ ಕಾರಣ ಎಂದು ಅವರು ಹೇಳಿದರು. ನಾಡಿನ ಜನತೆ ಈ ಹೊಂದಾಣಿಕೆ ಶಾಶ್ವತ … Continue reading ಅಭಿನಂದನಾ ಸಮಾರಂಭದಲ್ಲಿ ಯಡಿಯೂರಪ್ಪರನ್ನು ಹಾಡಿ ಹೊಗಳಿದ ಹೆಚ್ ಡಿ ಕುಮಾರಸ್ವಾಮಿ!