ಅಧಿಕಾರ ವಹಿಸಿಕೊಂಡ ನಂತ್ರ ಮೊದಲ‌ ಕಡತಕ್ಕೆ ಸಹಿ ಹಾಕಿದ ಹೆಚ್​ಡಿ ಕುಮಾರಸ್ವಾಮಿ !

ಬೆಂಗಳೂರು:- ಅಧಿಕಾರ ವಹಿಸಿಕೊಂಡ ನಂತ್ರ ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ‌ ಕಡತಕ್ಕೆ ಹೆಚ್​ಡಿ ಕುಮಾರಸ್ವಾಮಿ ಸಹಿ ಹಾಕಿದ್ದಾರೆ. ಕಣ್ಣಿನ ತುರಿಕೆಯಿಂದ ಹಿಂಸೆ ಆಗ್ತಿದ್ಯಾ!?.. ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ! ಉದ್ಯೋಗ ಭವನದ ಉಕ್ಕು ಸಚಿವಾಲಯದ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ, ಕರ್ನಾಟಕದ ದೇವದಾರಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ಸಂಬಂಧಿಸಿದ ಕಡಿತಕ್ಕೆ ಹೆಚ್‌ಡಿಕೆ ಸಹಿ ಹಾಕಿದ್ದಾರೆ. ನಂತರ ಕೇಂದ್ರದ ಹಣಕಾಸು ಇಲಾಖೆ ಅನುಮೋದನೆಗೆ ಕಳುಹಿಸಲಾಗಿದೆ. ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ಗಣಿಗಾರಿಕೆ ಯೋಜನೆ ಇದಾಗಿದ್ದು, ಕುದುರೆಮುಖ ಕಬ್ಬಿಣ … Continue reading ಅಧಿಕಾರ ವಹಿಸಿಕೊಂಡ ನಂತ್ರ ಮೊದಲ‌ ಕಡತಕ್ಕೆ ಸಹಿ ಹಾಕಿದ ಹೆಚ್​ಡಿ ಕುಮಾರಸ್ವಾಮಿ !