ತೆರೆದ ಕೊಳವೆ ಬಾವಿಗೆ ಬಿದ್ದು ಸಾವು ಗೆದ್ದು ಬಂದ ಸಾತ್ವಿಕ್‌ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಟ್ವೀಟ್!

ಬೆಂಗಳೂರು : ತೆರೆದ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಎರಡು ವರ್ಷದ ಪುಟ್ಟ ಕಂದ ಸಾತ್ವಿಕ್ ಕೊನೆಗೂ ಸಾವು ಗೆದ್ದು ಬಂದಿದ್ದಾನೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.   https://x.com/hd_kumaraswamy/status/1775804155371934030?t=bSUJJFa6p5FY2GVxFbYk8A&s=08 ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕೊಳವೆ ಬಾವಿಗೆ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಮೃತ್ಯುಂಜಯನಾಗಿ ಹೊರಬಂದ ಎರಡು ವರ್ಷದ ಮಗು ಸಾತ್ವಿಕ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದ್ದಾರೆ. ಅತ್ಯಂತ ಕಠಿಣ ಮತ್ತು ಸವಾಲಿನದ್ದು ಆಗಿದ್ದ … Continue reading ತೆರೆದ ಕೊಳವೆ ಬಾವಿಗೆ ಬಿದ್ದು ಸಾವು ಗೆದ್ದು ಬಂದ ಸಾತ್ವಿಕ್‌ ಬಗ್ಗೆ ಎಚ್.ಡಿ.ಕುಮಾರಸ್ವಾಮಿ ಟ್ವೀಟ್!