BIGG News: ಪಾದಯಾತ್ರೆಯಲ್ಲಿ ಭಾಗವಹಿಸಲು HDK ಒಪ್ಪಿಗೆ: ಆದರೆ ಬಿಜೆಪಿಗೆ ಷರತ್ತು ಇಟ್ಟ ಸಚಿವರು!
ಬೆಂಗಳೂರು: ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿ ಸಿಎಂಗೆ ಬಿಸಿ ಮುಟ್ಟಿಸಲು ತಯಾರಿ ಜೋರಾಗಿ ನಡೆಯುತ್ತಿದೆ. ಆದರೆ ಈ ಪಾದಯಾತ್ರೆಯಲ್ಲಿ ಪ್ರೀತಂಗೌಡ ಭಾಗಿಯಾಗುತ್ತಿರುವ ಕಾರಣಕ್ಕೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಕೆಂಡಕಾರಿದ್ದು ಪಾದಯಾತ್ರೆಯಲ್ಲಿ ಜೆಡಿಎಸ್ ಪಕ್ಷದ ಯಾರೊಬ್ಬರೂ ಭಾಗಿಯಾಗುವುದಿಲ್ಲ ಎಂದು ಕಡ್ಡಿ ಮುರಿದಂತೆ ನಿರ್ಧಾರ ತಿಳಿಸಿದ್ದರು. ಆದರೆ ಇದೀಗ ಹೆಚ್ಡಿಕೆ ಜೊತೆ ಚರ್ಚೆ ನಡೆಸಿರುವ ಜೆ.ಪಿ ನಡ್ಡಾ, ಪ್ರಹ್ಲಾದ್ ಜೋಷಿ ಅವರು ಮನವೊಲಿಸಿದ್ದಾರೆ. ಸದ್ಯ ಒಂದೇ ಒಂದು ಷರತ್ತನ್ನು ಮುಂದೆ ಇಟ್ಟು ಪಾದಯಾತ್ರೆಗೆ ಬರುವಂತೆ ಹೆಚ್ಡಿಕೆಗೆ ಮನವೊಲಿಸಿದ್ದಾರೆ. … Continue reading BIGG News: ಪಾದಯಾತ್ರೆಯಲ್ಲಿ ಭಾಗವಹಿಸಲು HDK ಒಪ್ಪಿಗೆ: ಆದರೆ ಬಿಜೆಪಿಗೆ ಷರತ್ತು ಇಟ್ಟ ಸಚಿವರು!
Copy and paste this URL into your WordPress site to embed
Copy and paste this code into your site to embed