ತಮ್ಮ ಸಮ್ಮಿಶ್ರ ಸರ್ಕಾರ ಉರುಳಿಸಿದ್ದು ಬಿಜೆಪಿ ಎಂಬುವುದು HDK ಗೆ ಮರೆತು ಹೋಗಿದೆ – ಶಿವಲಿಂಗೇಗೌಡರು ಟೀಕೆ!

ಹಾಸನ:- ಬಿಜೆಪಿ ಜತೆ ಮೈತ್ರಿ ಬೆಳೆಸಿರುವ ಹೆಚ್ ಡಿ ದೇವೇಗೌಡ ಮತ್ತು ಹೆಚ್ ಡಿ ಕುಮಾರಸ್ವಾಮಿಯನ್ನು ಶಾಸಕ ಕೆ ಎಂ ಶಿವಲಿಂಗೇಗೌಡರು ತೀವ್ರವಾಗಿ ಟೀಕಿಸಿದರು. ಮಂಡ್ಯದಲ್ಲಿ ಜೆಡಿಎಸ್ ಗೆ ಬೆಂಬಲಿಸಿ – ಸಂಸದೆ ಸುಮಲತಾರನ್ನ ಭೇಟಿ ಮಾಡಿ ವಿಜಯೇಂದ್ರ ಮನವಿ! ದೇಹದಲ್ಲಿ ಒಂದು ಹನಿ ರಕ್ತ ಇರುವವರೆ ಬಿಜೆಪಿ ಜೊತೆ ಸ್ನೇಹ ಬೆಳೆಸಲ್ಲ ಹೇಳಿದ್ದ ಕುಮಾರಸ್ವಾಮಿಗೆ ಮರೆತುಹೋಗಿದೆ. ಯಡಿಯೂರಪ್ಪ ಸರ್ಕಾರ ಉರುಳಿಸಲ ನಡೆಸಿದ ಪ್ರಯತ್ನ ಮತ್ತು ಬಿಜೆಪಿಯವರೇ ತಮ್ಮ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದು ಸಹ ಅವರಿಗೆ ಮರೆತುಹೋಗಿದೆ … Continue reading ತಮ್ಮ ಸಮ್ಮಿಶ್ರ ಸರ್ಕಾರ ಉರುಳಿಸಿದ್ದು ಬಿಜೆಪಿ ಎಂಬುವುದು HDK ಗೆ ಮರೆತು ಹೋಗಿದೆ – ಶಿವಲಿಂಗೇಗೌಡರು ಟೀಕೆ!