ಗ್ಯಾರಂಟಿಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ HDK ವಿಷಾದ!

ಬೆಂಗಳೂರು :- ಗ್ಯಾರಂಟಿಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ HDK ವಿಷಾದ ವ್ಯಕ್ತಪಡಿಸಿದ್ದಾರೆ. ರಾಜ್ಯದ ಹಣ ಲೂಟಿಯಾಗುತ್ತಿದೆ. ಕಾಂಗ್ರೆಸ್​ ಸರ್ಕಾರ ಜನರ ತಲೆ ಮೇಲೆ ಸಾಲದ ಹೊರೆ ಹೊರಸುತ್ತಿದೆ. ಗ್ಯಾರಂಟಿಗಳಿಗೆ ಮಾರುಹೋಗಿ ದಾರಿ ತಪ್ಪಬೇಡಿ ಎಂದಿದ್ದೇನೆ. ದಾರಿ ತಪ್ಪುವುದು ಎಂಬ ಪದ ಅಶ್ಲೀಲನಾ? ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೇನೆ ಎಂದಿದ್ದಾರೆ. ಐತಿಹಾಸಿಕ ಬೆಂಗಳೂರು ಕರಗ ಇಂದಿನಿಂದ! – ವೇಳಾಪಟ್ಟಿ ಇಲ್ಲಿದೆ! ತುಮಕೂರಿನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದಾಗ, ಹಲವಾರು ವಿಚಾರ ಪ್ರಸ್ತಾಪ ಮಾಡಿದೆ. … Continue reading ಗ್ಯಾರಂಟಿಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆಗೆ HDK ವಿಷಾದ!