HDK ಹೇಳಿಕೆ ನೋವು ತಂದಿದೆ, ತಾಯಿ ಹೊಟ್ಟೆಯಲ್ಲಿ ಹುಟ್ಟಿದವರು ಈ ರೀತಿ ಮಾತಾಡಲ್ಲ – ಡಿಕೆಶಿ!

ತುಮಕೂರು:- ಗ್ಯಾರಂಟಿಯಿಂದ ಹಳ್ಳಿ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. IPL 2024: ಲಕ್ನೋ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಕೋಲ್ಕತ್ತಾ! ಈ ಸಂಬಂಧ ಮಾತನಾಡಿದ ಅವರು,ನೀನು ಒಂದು ತಾಯಿ‌ ಹೊಟ್ಟೆಯಲ್ಲಿ‌ ಹುಟ್ಟಿದ್ದೀಯಾ. ಆ ತಾಯಿಯ ನೋವು ಅರ್ಥ ಆಗುತ್ತಾ ಎಂದು ಹರಿಹಾಯ್ದಿದ್ದಾರೆ. ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಇಂದು ಅತಿ ಹೆಚ್ಚು ದುಃಖ ತಂದಿದೆ. ನನ್ನ ತಾಯಂದಿರು, ಅಕ್ಕಂದಿರು, ಅವರ ತಾಯಿಯ ಮನೆಗೆ … Continue reading HDK ಹೇಳಿಕೆ ನೋವು ತಂದಿದೆ, ತಾಯಿ ಹೊಟ್ಟೆಯಲ್ಲಿ ಹುಟ್ಟಿದವರು ಈ ರೀತಿ ಮಾತಾಡಲ್ಲ – ಡಿಕೆಶಿ!