ಅವನೊಬ್ಬ ಶೆಡ್ ಗಿರಾಕಿ: ಛಲವಾದಿ ನಾರಾಯಣಸ್ವಾಮಿಗೆ ಎಂ.ಬಿ ಪಾಟೀಲ್ ಟಾಂಗ್!

ಬೆಂಗಳೂರು:- ಅವನೊಬ್ಬ ಶೆಡ್ ಗಿರಾಕಿ ಎಂದು ಹೇಳುವ ಮೂಲಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಂ.ಬಿ ಪಾಟೀಲ್ ವ್ಯಂಗ್ಯವಾಗಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್‌ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿ.ಎ. ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ. ಗುಪ್ತಾಂಗ ತೋರಿಸಿ 2ನೇ ಕ್ಲಾಸ್ ಬಾಲಕಿಗೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ! 2006ರಲ್ಲಿ ಮೈಸೂರಿನ ಹೆಬ್ಬಾಳದಲ್ಲಿ 2 ಎಕರೆ … Continue reading ಅವನೊಬ್ಬ ಶೆಡ್ ಗಿರಾಕಿ: ಛಲವಾದಿ ನಾರಾಯಣಸ್ವಾಮಿಗೆ ಎಂ.ಬಿ ಪಾಟೀಲ್ ಟಾಂಗ್!