IPL 2024: RCB ಸೋಲಿಗೆ ಈತನೇ ಕಾರಣ.. ಫಾಫ್ ದೂರಿದ್ದು ಯಾರನ್ನಾ!?
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲು ಕಂಡು ಟೂರ್ನಿಯಿಂದ ಔಟ್ ಆಗಿದೆ. ಕಲುಷಿತ ನೀರು ಸೇವಿಸಿ ಅಸ್ವಸ್ಥ..ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅವಘಡ.. ಪಂದ್ಯ ಮುಗಿದ ಬಳಿಕ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಮಾತನಾಡಿದ್ದು ಕೆಲ ವಿಚಾರಗಳನ್ನು ಹೇಳಿದ್ದಾರೆ. ತುಂಬಾ ಇಬ್ಬನಿ ಇತ್ತು, ಹೀಗಾಗಿ ನಾವು ಬ್ಯಾಟ್ನಿಂದ ದೊಡ್ಡ ರನ್ ಕಲೆಹಾಕಲು ಸಾಧ್ಯವಾಗಲಿಲ್ಲ. ನಾವು ಉತ್ತಮ ಸ್ಕೋರ್ಗಿಂತ 20 ರನ್ಗಳ ಹಿನ್ನಡೆಯಲ್ಲಿದ್ದೆವು ಎಂದು ಭಾವಿಸುತ್ತೇನೆ. ರಾಜಸ್ಥಾನ್ ಹುಡುಗರಿಗೆ ಕ್ರೆಡಿಟ್ ಸಲ್ಲಬೇಕು. ಅವರು … Continue reading IPL 2024: RCB ಸೋಲಿಗೆ ಈತನೇ ಕಾರಣ.. ಫಾಫ್ ದೂರಿದ್ದು ಯಾರನ್ನಾ!?
Copy and paste this URL into your WordPress site to embed
Copy and paste this code into your site to embed