Hubballi: ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ!
ಹುಬ್ಬಳ್ಳಿ: ನಗರದ ಉತ್ತರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಇಲ್ಲಿನ ಉಣಕಲ್ಲ ಕ್ರಾಸ್ ಬಳಿಯ ರಾಜನಗರ ಮಾರ್ಗದ ರೈಲ್ವೆ ಮೇಲ್ಸೇತುವೆಯಲ್ಲಿ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೆಲಮಂಗಲ ಟೌನ್ ಪೊಲೀಸರ ಕಾರ್ಯಚರಣೆ.. ಮೂವರು ಸರಗಳ್ಳರ ಅರೆಸ್ಟ್..! ಮೂಲತಃ ತಾಲೂಕಿನ ಅರಳಿಕಟ್ಟಿ ಗ್ರಾಮದ ಇಲ್ಲಿನ ಲಿಂಗರಾಜ ನಗರ ನಿವಾಸಿ ನಾಗಪ್ಪ (ನಾಗರಾಜ) ಹಂಚಿನಮನಿ (45) ಆತ್ಮಹತ್ಯೆ ಮಾಡಿಕೊಂಡವರು. ಆಗಸ್ಟ್ 10ರಂದು ವಿದ್ಯಾನಗರ ಠಾಣೆಯಿಂದ ವರ್ಗಾವಣೆಗೊಂಡು ಉತ್ತರ ಸಂಚಾರ ಠಾಣೆಗೆ ಹಾಜರಾಗಿದ್ದ ಇವರು ಕಳೆದ ಎರಡು ತಿಂಗಳಿಂದ ಕರ್ತವ್ಯಕ್ಕೆ … Continue reading Hubballi: ರೈಲ್ವೆ ಮೇಲ್ಸೇತುವೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed