ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಮಾಸ್ಟರ್ !

ಕೊಡಗು:– ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆಯಲ್ಲಿ ಇಪ್ಪತ್ತು ಸಾವಿರ ಲಂಚ ಪಡೆಯುವಾಗ ಹೆಡ್ ಮಾಸ್ಟರ್ ಲೋಕ ಬಲೆಗೆ ಬಿದ್ದಿರುವ ಘಟನೆ ಜರುಗಿದೆ. ಸಂಸತ್​ ಹಣಕಾಸು ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಸುಧಾಕರ್ ನೇಮಕ! ಮಾಲ್ದಾರೆ ದಿಡ್ಡಳ್ಳಿ ಆಶ್ರಮ ಶಾಲೆಯ ಸಿದ್ಧಲಿಂಗಶೇಟ್ಟಿ ಲೋಕಾಬಲೆಗೆ ಬಿದ್ದ ಹೆಡ್ ಮಾಸ್ಟರ್ ಎನ್ನಲಾಗಿದೆ. ಅತಿಥಿ ಶಿಕ್ಷಕರು ಹಾಗೂ ಅಡುಗೆ ಸಹಾಯಕರ ನೇಮಕಕ್ಕೆ ಮಾಸ್ಟರ್ ಹಣದ ಬೇಡಿಕೆ ಇಟ್ಟಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಲೋಕಾ … Continue reading ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಮಾಸ್ಟರ್ !