BMTC ಬಸ್ ನಲ್ಲೇ ಹೃದಯಾಘಾತ – 60 ವರ್ಷದ ವೃದ್ಧ ಸಾವು!
ಬೆಂಗಳೂರು:– ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 60ರ ವೃದ್ಧರೊಬ್ಬರು ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಮೃತ ವ್ಯಕ್ತಿಯನ್ನು ಕೃಷ್ಣ (60) ಎಂದು ಗುರುತಿಸಲಾಗಿದೆ. ವ್ಯಕ್ತಿ ಬಸ್ನಲ್ಲಿ ಟಿಕೆಟ್ ಪಡೆದು ಕುಳಿತಿದ್ದ 15 ನಿಮಿಷಗಳಲ್ಲೇ ಹೃದಯಾಘಾತ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿದ್ದಾರೆ. ಘಟನೆಯನ್ನು ಕಣ್ಣಾರೆ ಕಂಡ ಇತರೇ ಪ್ರಯಾಣಿಕರು ಬಸ್ಸಿನಲ್ಲೇ ಕಿರುಚಾಡಿದ್ದಾರೆ. ನೀರಿನ ವ್ಯವಸ್ಥೆ ಮಾಡುತ್ತೇವೆ, ನಗರ ಬಿಟ್ಟು ಹೋಗ್ಬೇಡಿ – IT ಕಂಪನಿಗಳಿಗೆ ಜಲ ಮಂಡಳಿ ಭರವಸೆ ಮೆಜೆಸ್ಟಿಕ್ನಲ್ಲಿ ಬಸ್ ಹತ್ತಿದ್ದ ಮೃತ ವ್ಯಕ್ತಿ, … Continue reading BMTC ಬಸ್ ನಲ್ಲೇ ಹೃದಯಾಘಾತ – 60 ವರ್ಷದ ವೃದ್ಧ ಸಾವು!
Copy and paste this URL into your WordPress site to embed
Copy and paste this code into your site to embed