ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತ.. ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!
ಉಡುಪಿ:– ಉಡುಪಿ ನಗರದ ಹೊರವಲಯದ ಪರಂಪಳ್ಳಿಯಲ್ಲಿ ಚಲಿಸುತ್ತಿದ್ದ ಶಾಲಾ ಬಸ್ ಚಾಲಕನಿಗೆ ಹೃದಯಾಘಾತವಾದರೂ ಆತನ ಸಮಯ ಪ್ರಜ್ಞೆಯಿಂದ ಬಸ್ನ್ನು ರಸ್ತೆ ಬದಿಗೆ ಕೊಂಡೊಯ್ಯುವ ಮೂಲಕ ಸಾವಿನ ದವಡೆಯಿಂದ ವಿದ್ಯಾರ್ಥಿಗಳನ್ನು ಪಾರುಮಾಡಿದ ಘಟನೆ ಜರುಗಿದೆ. Rain: ಬೆಂಗಳೂರಿನ ಹಲವೆಡೆ ರಾತ್ರಿ ಭಾರಿ.. ನದಿಯಂತಾದ ರಸ್ತೆಗಳು! ಮೇಲ್ವಿನ್ ಹೃದಯಾಘಾತಕ್ಕೊಳಗಾದ ಚಾಲಕ ಎಂದು ಹೇಳಲಾಗಿದ್ದು, ಸದ್ಯ ಅವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ರಹ್ಮಾವರದ ಖಾಸಗಿ ಶಾಲೆಯಿಂದ ಹೊರಟ ಶಾಲಾ ಬಸ್ ದಾರಿ ಮಧ್ಯೆ ಚಾಲಕ ಮೇಲ್ವಿನ್ಗೆ ಹೃದಯಾಘಾತ ಕಾಣಿಸಿಕೊಂಡಿದೆ. … Continue reading ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತ.. ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!
Copy and paste this URL into your WordPress site to embed
Copy and paste this code into your site to embed