ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತ.. ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!

ಉಡುಪಿ:– ಉಡುಪಿ ನಗರದ ಹೊರವಲಯದ ಪರಂಪಳ್ಳಿಯಲ್ಲಿ ಚಲಿಸುತ್ತಿದ್ದ ಶಾಲಾ ಬಸ್ ಚಾಲಕನಿಗೆ ಹೃದಯಾಘಾತವಾದರೂ ಆತನ ಸಮಯ ಪ್ರಜ್ಞೆಯಿಂದ ಬಸ್​ನ್ನು ರಸ್ತೆ ಬದಿಗೆ ಕೊಂಡೊಯ್ಯುವ ಮೂಲಕ ಸಾವಿನ ದವಡೆಯಿಂದ ವಿದ್ಯಾರ್ಥಿಗಳನ್ನು ಪಾರುಮಾಡಿದ ಘಟನೆ ಜರುಗಿದೆ. Rain: ಬೆಂಗಳೂರಿನ ಹಲವೆಡೆ ರಾತ್ರಿ ಭಾರಿ.. ನದಿಯಂತಾದ ರಸ್ತೆಗಳು! ಮೇಲ್ವಿನ್ ಹೃದಯಾಘಾತಕ್ಕೊಳಗಾದ ಚಾಲಕ ಎಂದು ಹೇಳಲಾಗಿದ್ದು, ಸದ್ಯ​ ಅವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬ್ರಹ್ಮಾವರದ ಖಾಸಗಿ ಶಾಲೆಯಿಂದ ಹೊರಟ ಶಾಲಾ ಬಸ್​ ದಾರಿ ಮಧ್ಯೆ ಚಾಲಕ ಮೇಲ್ವಿನ್​ಗೆ ಹೃದಯಾಘಾತ ಕಾಣಿಸಿಕೊಂಡಿದೆ. … Continue reading ಚಲಿಸುತ್ತಿದ್ದ ಶಾಲಾ ಬಸ್ ನಲ್ಲೇ ಹೃದಯಾಘಾತ.. ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!