ಕಲಬುರ್ಗಿ:- ಜಿಲ್ಲೆಯ ಕಮಲಾಪುರ ಬಳಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಜರುಗಿದೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ – ಸಂಜಯ್ ಪಾಟೀಲ್ ವಿರುದ್ಧ ದೂರು ದಾಖಲು!
45 ವರ್ಷದ ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ ಎಂದು ತಿಳಿದು ಬಂದಿದೆ. ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆಂದು ತೆರಳುವಾಗ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.