Health Care: ಯುವ ಜನತೆಯಲ್ಲಿ ಹೆಚ್ಚಾಯ್ತು Heart Attack: ಈ ಲಕ್ಷಣ ಕಂಡು ಬಂದ್ರೆ ಡಾಕ್ಟರ್ ಭೇಟಿ ಮಾಡಿ!

ಇತ್ತೀಚಿನ ದಿನಗಳಲ್ಲಿ ಹೃದಯಘಾತ ಪ್ರಕರಣಗಳು ಹೆಚ್ಚಾಗಿ ಕೇಳಿ ಬರುತ್ತಿದೆ. ಇನ್ನೂ ಬಾಳಿ ಬದುಕಬೇಕಾದ ಯುವಜನತೆಯರು, ಸಣ್ಣ ವಯಸ್ಸಿನಲ್ಲಿಯೇ ಈ ಕಾಯಿಲೆಗೆ ಬಲಿಯಾಗುತ್ತಿರುವುದು, ನಿಜಕ್ಕೂ ನೋವುಂಟು ಮಾಡುತ್ತಿದೆ. ಹೀಗಾಗಿ ವಯಸ್ಸಿನ ಬಗ್ಗೆ ಯೋಚಿಸದೇ ಈಗ ಹೃದಯವನ್ನು ಕಾಳಜಿ ಮಾಡುವುದು ಮುಖ್ಯವಾಗಿದೆ. ಯಾವುದೇ ರೋಗ ಆಗಲಿ ಬಂದ ಮೇಲೆ ಆರೈಕೆ ಮಾಡಿಕೊಳ್ಳುವುದಕ್ಕಿಂತ ಬರುವ ಮುನ್ನ ಎಚ್ಚರ ವಹಿಸುವುದು ಮುಖ್ಯ. Mekedatu Project: ಕೇಂದ್ರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ ಹೃದಯಾಘಾತ ಎಂದರೇನು?: ಹೃದಯಕ್ಕೆ … Continue reading Health Care: ಯುವ ಜನತೆಯಲ್ಲಿ ಹೆಚ್ಚಾಯ್ತು Heart Attack: ಈ ಲಕ್ಷಣ ಕಂಡು ಬಂದ್ರೆ ಡಾಕ್ಟರ್ ಭೇಟಿ ಮಾಡಿ!