ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ: ಪೊಲೀಸ್ ಸಿಬ್ಬಂದಿ ಸಾವು!

ಗದಗ:- ಧಾರವಾಡದ ಕೋರ್ಟ್ ಬಳಿ ಕರ್ತವ್ಯದಲ್ಲಿರುವಾಗಲೇ ಪೊಲೀಸ್ ಸಿಬ್ಬಂದಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಜರುಗಿದೆ. Murder Case: ಪವಿತ್ರಾ ಗೌಡ ಹಾಗೂ ಇತರರ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್! ಬಸವರಾಜ ವಿಠ್ಠಲಾಪುರ ಸಾವನ್ನಪ್ಪಿದ ದುರ್ದೈವಿ. ಗದಗ ಸಶಸ್ತ್ರ ಮೀಸಲು ಪಡೆ ಪೊಲೀಸ್ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಗದಗನಿಂದ ಧಾರವಾಡಕ್ಕೆ ಕೈದಿ ವರ್ಗಾವಣೆ ಮಾಡುವಾಗ ಇವರಿಗೆ ಹೃದಯಾಘಾತ ಸಂಭವಿಸಿದೆ. ವಾಹನ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ರಸ್ತೆ ಪಕ್ಕಕ್ಕೆ ಚಾಲಕ ಬಸವರಾಜ ವಾಹನ … Continue reading ಕರ್ತವ್ಯದಲ್ಲಿರುವಾಗಲೇ ಹೃದಯಾಘಾತ: ಪೊಲೀಸ್ ಸಿಬ್ಬಂದಿ ಸಾವು!