ಮನಕಲಕುವ ಘಟನೆ: ಬೈಕ್‌ನಲ್ಲೇ ತಂದೆ ಶವ ಸಾಗಿಸಿದ ಮಕ್ಕಳು!

ತುಮಕೂರು:- ಜಿಲ್ಲೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆಯಲ್ಲಿ ಆಂಬ್ಯುಲೆನ್ಸ್ ಇಲ್ಲದೇ ಮಕ್ಕಳು ತಮ್ಮ ತಂದೆಯ ಮೃತದೇಹವನ್ನು ಬೈಕ್​ನಲ್ಲೇ ಸಾಗಿಸಿರುವ ಹೃದಯ ವಿದ್ರಾವಕ ಘಟನೆ ಜರುಗಿದೆ. Hubballi: ಪರಿಸರ ಹಾನಿಯಾದರೆ ಮನುಕುಲದ ಅಭಿವೃದ್ಧಿ ಕುಂಠಿತ: ಪರಿಸರ ಪ್ರೇಮಿ ಚೆನ್ನು ಹೊಸಮನಿ! ಗುಡುಗುಲ್ಲ ಹೊನ್ನೂರಪ್ಪ ಎನ್ನುವ 80 ವರ್ಷದ ವ್ಯಕ್ತಿ ಅಸ್ವಸ್ಥಗೊಂಡಿದ್ದರು. ಕೂಡಲೇ ಮಕ್ಕಳು, ಹೊನ್ನೊರಪ್ಪನವರನ್ನ 108 ಆಂಬ್ಯುಲೆನ್ಸ್ ನಲ್ಲಿ ವೈ.ಎನ್ ಹೊಸಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆದರೆ ಅಷ್ಟರಾಗಲೇ ಹೊನ್ನೂರಪ್ಪನ ಜೀವ ಹೋಗಿದೆ. ಬಳಿಕ … Continue reading ಮನಕಲಕುವ ಘಟನೆ: ಬೈಕ್‌ನಲ್ಲೇ ತಂದೆ ಶವ ಸಾಗಿಸಿದ ಮಕ್ಕಳು!