ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ!

ಬೆಂಗಳೂರು:– ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಡಾ ನಿವೇಶನ ತೃಣಕ್ಕೆ ಸಮ: ಮೊದಲ ಬಾರಿಗೆ ಬಹಿರಂಗ ಪತ್ರ ಬರೆದ CM ಪತ್ನಿ ಪಾರ್ವತಿ! ಮುಂದಿನ ಒಂದು ವಾರದ ಕಾಲ ಬಿಸಿಲು ಕಾದು ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ದಿನಗಳಲ್ಲಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿದಿದ್ದು, ಇಂದು ಕೂಡ ಉತ್ತಮ ಮಳೆಯಾಗುವ ಸಂಭವವಿದೆ … Continue reading ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಭಾರೀ ಮಳೆ ಮುನ್ಸೂಚನೆ!