ಬೆಳಗ್ಗೆಯಿಂದಲೇ ಸುರಿಯುತ್ತಿರುವ ಮಳೆ, ಹಲವೆಡೆ ಧರೆಗುರುಳಿದ ಮರ, ಕಂಗೆಟ್ಟ ಬೆಂಗಳೂರಿನ ಜನ!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವರುಣ ಅಬ್ಬರಿಸುತ್ತಿದ್ದು  ಬೆಳಗ್ಗೆಯಿಂದ ಸುರಿದ ಮಳೆಗೆ  ಹಲವೆಡೆ ಮರಗಳು ಧರೆಗುಳಿದಿದ್ದು, ಮತ್ತೆ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿವೆ. ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಗರದ ಓಕಳೀಪುರ ಅಂಡರ್ ಪಾಸ್​​ನಲ್ಲಿ ನೀರು ತುಂಬಿದ್ದು, ಕೆರೆಯಂತಾಗಿದೆ. ಅಂಡರ್ ಪಾಸ್ ಪೂರ್ತಿ ಮಳೆ ನೀರು ತುಂಬಿದ್ದು, ವಾಹನ ಸವಾರರು ಚಾಲನೆಗೆ ಹರಸಾಹಸಪಡುವಂತಾಗಿದೆ. ಅಂಡರ್ ಪಾಸ್​​​ನಲ್ಲಿ ನೀರು ನಿಂತಿರುವ ಕಾರಣ ವಾಹನಗಳು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪರದಾಟಪಡುವಂತಾಯಿತು. ಕಿಲೋಮೀಟರ್​​ಗಟ್ಟಲೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಅರ್ಧಗಂಟೆಯಿಂದಳು ಮಳೆ … Continue reading ಬೆಳಗ್ಗೆಯಿಂದಲೇ ಸುರಿಯುತ್ತಿರುವ ಮಳೆ, ಹಲವೆಡೆ ಧರೆಗುರುಳಿದ ಮರ, ಕಂಗೆಟ್ಟ ಬೆಂಗಳೂರಿನ ಜನ!