ಮಳೆಯ ಅಬ್ಬರ: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಬೆಂಗಳೂರು:– ರಾಜ್ಯಾದ್ಯಂತ ಮಳೆಯು ಅಬ್ಬರಿಸುತ್ತಿದ್ದು,  ಹೀಗಾಗಿ ಜು.16ಕ್ಕೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗದ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಂಗಳವಾರ ರಜೆ ಘೋಷಣೆ ಮಾಡಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. Rape Case: ಮಗನ ಸ್ನೇಹಿತನಿಂದಲೇ ಮಹಿಳೆ ಮೇಲೆ ಅತ್ಯಾಚಾರ! ಹಾಸನ ಜಿಲ್ಲೆಯಲ್ಲೂ … Continue reading ಮಳೆಯ ಅಬ್ಬರ: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!