ಚಿಕ್ಕಮಗಳೂರು ಭಾಗದಲ್ಲಿ‌ ಮಳೆ ಅಬ್ಬರ: ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ!

ಚಿಕ್ಕಮಗಳೂರು: ಜಿಲ್ಲಾ ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಪ್ರವಾಸಿಗರಿಗೆ ಮನವಿ ಮಾಡಿದೆ.  ಜಿಲ್ಲೆಯಾದ್ಯಂತ ಕೂಡ ಧಾರಾಕಾರ ಮಳೆ‌ಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಮನವಿ ಮಾಡಿದೆ. ಜಿಲ್ಲೆಯಾದ್ಯಂತ ಪ್ರವಾಸಿ ತಾಣಗಳಲ್ಲಿ ಟ್ರಕ್ಕಿಂಗ್​ ಕೂಡ ನಿಷೇಧಿಸಲಾಗಿದೆ. ಮಳೆ ಕಡಿಮೆಯಾಗುವವರೆಗೂ ಪ್ರವಾಸ ಮುಂದೂಡಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಮನವಿ ಮಾಡಿದ್ದಾರೆ. Gold Price: ಚಿನ್ನದ ಬೆಲೆ ಭಾರತದಲ್ಲಿ ಏರಿಕೆ!?: ಗ್ರಾಮ್ ಗೋಲ್ಡ್ ರೇಟ್ ಎಷ್ಟು ಗೊತ್ತಾ!? ಚಿಕ್ಕಮಗಳೂರಿನ ಮಲೆನಾಡು ಸೇರಿದಂತೆ ಬಯಲು ಸೀಮೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಧಾರಾಕಾರವಾಗಿ‌ ಮಳೆ ಸುರಿಯುತ್ತಿದ್ದು, … Continue reading ಚಿಕ್ಕಮಗಳೂರು ಭಾಗದಲ್ಲಿ‌ ಮಳೆ ಅಬ್ಬರ: ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ!