ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು:- ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಭಾರತದಲ್ಲಿರುವ ಜರ್ಮನ್ ರಾಯಭಾರಿ: ಹೊಸ ಕಾರಿಗೆ ನಿಂಬೆಹಣ್ಣು, ಮೆಣಸಿನಕಾಯಿ ಕಟ್ಟಿ ಪೂಜೆ! ಕಳೆದೆರಡು ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನ ಹಿಂಡಿ ಹಿಪ್ಪೆ ಮಾಡಿದ್ದ ವರುಣ, ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿ ನಿಂತಿದ್ದಾನೆ. ಎರಡು ದಿನ ನಿರಂತರ ಮಳೆಗೆ ಸುಸ್ತಾಗಿದ್ದ ಸಿಟಿಜನರಿಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮಧ್ಯಾಹ್ನ ದಿಢೀರ್ ಪ್ರತ್ಯಕ್ಷವಾಗಿ ಸಿಟಿಯಲ್ಲಿ ಫಜೀತಿ ಸೃಷ್ಟಿಸಿದ್ದಾನೆ. ಮಧ್ಯಾಹ್ನ 12 ಗಂಟೆಗೆ … Continue reading ಕರ್ನಾಟಕದಲ್ಲಿ ಇನ್ನೆರಡು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!