Rain News: ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ: ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಭೀತಿ!
ಬೆಂಗಳೂರು:- ಕರ್ನಾಟಕದ ಹಲವೆಡೆ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ ಮತ್ತು ಹಾಸನ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಅತ್ಯಧಿಕ ಮಳೆಯಾಗುವ ಕಾರಣ ಕೆಲವು ಸಂಪೂರ್ಣ ಸ್ಯಾಚುರೇಟೆಡ್ ಮಣ್ಣು ಮತ್ತು ತಗ್ಗು ಪ್ರದೇಶಗಳಲ್ಲಿ ಮೇಲ್ಮೈ ಹರಿವು / ಮುಳುಗುವಿಕೆ ಸಂಭವಿಸಬಹುದು. ನೈಋತ್ಯ … Continue reading Rain News: ಇಂದು ಕರ್ನಾಟಕದ ಹಲವೆಡೆ ಭಾರೀ ಮಳೆ: ನದಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಭೀತಿ!
Copy and paste this URL into your WordPress site to embed
Copy and paste this code into your site to embed