ಕರ್ನಾಟಕದ ಹಲವೆಡೆ ಭಾರೀ ಮಳೆ… ಸಿಡಿಲಿಗೆ ಇಬ್ಬರು ಸಾವು!
ಕಲಬುರಗಿ:– ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಅದರಂತೆ ಇಂದು ಕೆಲವೆಡೆ ಮಳೆಯಾಗಿದ್ದು, ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. SRH V/s KKR: ಫೈನಲ್ ನಲ್ಲಿ ಎಡವಿದ್ರಾ SRH ತಂಡದ ನಾಯಕ.. ಕಾರಣ ಇಲ್ಲಿದೆ!? ಈ ನಡುವೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಮೇ ತಿಂಗಳ ಕೊನೆ ವಾರದಲ್ಲಿ ಮುಂಗಾರು ಮಳೆ ರಾಜ್ಯಕ್ಕೆ ಎಂಟ್ರಿ ಕೊಡಲಿದೆ ಎಂದು ಸೂಚನೆ … Continue reading ಕರ್ನಾಟಕದ ಹಲವೆಡೆ ಭಾರೀ ಮಳೆ… ಸಿಡಿಲಿಗೆ ಇಬ್ಬರು ಸಾವು!
Copy and paste this URL into your WordPress site to embed
Copy and paste this code into your site to embed