ಸಿಲಿಕಾನ್ ಸಿಟಿಯಲ್ಲಿ ಜೋರು ಮಳೆ… ಸವಾರರು ಪರದಾಟ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೋರು ಮಳೆ ಆಗುತ್ತಿದ್ದು, ಸವಾರರು ಪರದಾಟ ನಡೆಸಿದ್ದಾರೆ. ಮಧುಮೇಹಿ ರೋಗಿಗಳೇ ಇಲ್ಲಿ ಕೇಳಿ.. ತೊಂಡೆಕಾಯಿ ಸೇವನೆ ಒಳ್ಳೆಯದಾ ಅಥವಾ ಕೆಟ್ಟದ್ದಾ!? ನಗರದ ಮಾದನಾಯಕನಹಳ್ಳಿ, ಮಾಕಳಿ, ಮಾಚೋಹಳ್ಳಿ ಸುತ್ತಮುತ್ತ ಗಾಳಿ ಸಹಿತ ಮಳೆ ಆಗಿದ್ದು, ವಾಹನ ಸವಾರರು ಪರದಾಡಿದ್ದಾರೆ. ನಗರದ ಉಳಿದ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಕಳೆದ ಎರಡು ದಿನಗಳ ಹಿಂದೆ ಸುರಿದ ಜೋರು ಮಳೆಗೆ ಬೆಂಗಳೂರು ತತ್ತರಿಸಿತ್ತು. ಧಾರಾಕಾರ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದವು. … Continue reading ಸಿಲಿಕಾನ್ ಸಿಟಿಯಲ್ಲಿ ಜೋರು ಮಳೆ… ಸವಾರರು ಪರದಾಟ!