ಶ್ರೀ ಕ್ಷೇತ್ರ ಕುಕ್ಕೆಯಲ್ಲಿ ಭಾರೀ ಮಳೆ.. ಭಕ್ತರು ಪರದಾಟ..!
ದಕ್ಷಿಣ ಕನ್ನಡ:- ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಧಾರಾಕಾರ ಮಳೆಯಾಗಿದ್ದು, ಭಾರೀ ಪ್ರಮಾಣದಲ್ಲಿ ರಸ್ತೆಯಲ್ಲೇ ಮಳೆ ನೀರು ಹರಿದು ಹೊಳೆಯಂತಾಗಿದೆ. ಗುರುವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲಿನಿಂದ ಕೂಡಿದ್ದ ಸುಬ್ರಹ್ಮಣ್ಯ ಪರಿಸರದಲ್ಲಿ ಸಂಜೆ ಬಳಿಕ ಮಳೆ ಆರಂಭವಾಗಿದ್ದು, ರಾತ್ರಿಯವರೆಗೂ ಮುಂದುವರೆದಿತ್ತು. ನನಗೂ ಒಬ್ಬಳು ಗರ್ಲ್ ಫ್ರೆಂಡ್ ಬೇಕು.. ಖಾಕಿ ದುಂಬಾಲು ಬಿದ್ದ ಯುವಕ! ಧಾರಾಕಾರ ಮಳೆಗೆ ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಮಳೆ ನೀರು ಬಾರೀ ಪ್ರಮಾಣದಲ್ಲಿ ರಸ್ತೆಯಲ್ಲೇ ಹರಿದು … Continue reading ಶ್ರೀ ಕ್ಷೇತ್ರ ಕುಕ್ಕೆಯಲ್ಲಿ ಭಾರೀ ಮಳೆ.. ಭಕ್ತರು ಪರದಾಟ..!
Copy and paste this URL into your WordPress site to embed
Copy and paste this code into your site to embed