ಕರ್ನಾಟಕದಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆ.. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!
ಬೆಂಗಳೂರು:- ನಾಳೆಯಿಂದ ಮೂರು ದಿನಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಲೈಂಗಿಕ ದೌರ್ಜನ್ಯ ಕೇಸ್…ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ.. ಬೆಳಗಾವಿ, ಬೀದರ್, ಕಲಬುರಗಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, … Continue reading ಕರ್ನಾಟಕದಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆ.. ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!
Copy and paste this URL into your WordPress site to embed
Copy and paste this code into your site to embed