Karnataka Weather: ರಾಜ್ಯದ ಕೆಲವೆಡೆ ಮುಂದಿನ ಮೂರು ಗಂಟೆ ಜೋರು ಮಳೆ ಸಾಧ್ಯತೆ!

ಬೆಂಗಳೂರು:- ರಾಜ್ಯದ ಕೆಲವೆಡೆ ಮುಂದಿನ ಮೂರು ಗಂಟೆ ಜೋರು ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. RCB ಸೋಲಿಗೆ ಈ ಫಿನಿಶರ್ ಕಾರಣ! – ಅಭಿಮಾನಿಗಳ ಆಕ್ರೋಶ! ಬಳ್ಳಾರಿ, ದಾವಣಗೆರೆ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯೊಳಗಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಇಂದು ಹವಾಮಾನ ವರದಿ ತಿಳಿಸಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ … Continue reading Karnataka Weather: ರಾಜ್ಯದ ಕೆಲವೆಡೆ ಮುಂದಿನ ಮೂರು ಗಂಟೆ ಜೋರು ಮಳೆ ಸಾಧ್ಯತೆ!