ಬೆಂಗಳೂರು:- ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಮಳೆ ಆಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸಲಿದ್ದಾರೆ ಬಿಜೆಪಿ ಚಾಣಕ್ಯ – ಏಪ್ರಿಲ್ 1 ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ!
ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಈ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದೆ.