ಬೆಂಗಳೂರು: ಕೇರಳದ ಕುಂಭದ್ರೋಣ ಮಳೆ ಪರಿಣಾಮ ಬಂಡೀಪುರ ಅರಣ್ಯ ಪ್ರದೇಶಕ್ಕೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಪರಿಣಾಮ ಕೇರಳದ ವಯನಾಡು – ಗುಂಡ್ಲುಪೇಟೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಯಾವುದೇ ಕ್ಷಣದಲ್ಲಿ ಬಂದ್ ಆಗುವ ಸಾಧ್ಯತೆ ಇದೆ
ವಯನಾಡಿನಲ್ಲಿ ಗುಡ್ಡ ಕುಸಿತ: ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ನಮ್ಮ ಸರ್ಕಾರ ನೀಡಲಿದೆ: CM
ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಮೇಲೆ ಹರಿಯುತ್ತಿದ್ದು ಬಂಡೀಪುರ ಅರಣ್ಯ ವ್ಯಾಪ್ತಿಯ ಮುತ್ತಂಗ ಬಳಿ ಹೆದ್ದಾರಿ ಮೇಲೆ ಭಾರೀ ಪ್ರಮಾಣದ ನೀರು ಹರಿಯುತ್ತಿದ್ದು, ಮತ್ತಷ್ಟು ಮಳೆ ಬಂದರೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗುವ ಸಾಧ್ಯತೆ ಇದೆ. ಈ ಕುರಿತ ವೀಡಿಯೋ ಇಲ್ಲಿದೆ