Rain News: ಇಂದು ಕರ್ನಾಟಕದ ಕರಾವಳಿ & ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

ಬೆಂಗಳೂರು :-ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಈ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೀವು ಫ್ರಿಜ್ ನಲ್ಲಿ ನಿಂಬೆಹಣ್ಣು ಇಟ್ಟು ಬಳಸ್ತೀರಾ!? ಹಾಗಿದ್ರೆ ನೀವು ಈ ಸುದ್ದಿ ನೋಡಲೇಬೇಕು! ರಾಜ್ಯದಲ್ಲಿ ಇಂದೂ ಕೂಡ ಮಳೆ ಮುಂದುವರೆಯಲಿದೆ. ಪ್ರಮುಖವಾಗಿ ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಯಥೇಚ್ಛವಾಗಿ ಮಳೆಯಾಗಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ ಮಳೆಯ ಅಲರ್ಟ್‌ ನೀಡಿದೆ. … Continue reading Rain News: ಇಂದು ಕರ್ನಾಟಕದ ಕರಾವಳಿ & ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!