Karnataka Weather: ನಾಳೆಯಿಂದ ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ…!
ಬೆಂಗಳೂರು:- ಕರ್ನಾಟಕದ ಹಲವೆಡೆ ನಾಳೆಯಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯಾದ್ಯಂತ 116 ಆಧಾರ್ ಕೇಂದ್ರಗಳು ಬಂದ್… ಜನರ ತೀವ್ರ ಪರದಾಟ..! ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನುಳಿದಂತೆ ಬೀದರ್, ಗದಗ, … Continue reading Karnataka Weather: ನಾಳೆಯಿಂದ ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ…!
Copy and paste this URL into your WordPress site to embed
Copy and paste this code into your site to embed