ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ 9 ಜಿಲ್ಲೆಗಳಿಗೆ ಇಂದು ಭಾರೀ ಮಳೆ ಹಾಗೂ ಕೆಲವೆಡೆ ಅತಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಪಾಕ್ ವಿರುದ್ಧ ಗೆಲ್ಲುತ್ತಿದ್ದಂತೆ ಆಕ್ರಮಣಕಾರಿ ಸಂಭ್ರಮಾಚರಣೆ: ಟೀಂ ಇಂಡಿಯಾದ ಯುವ ಬೌಲರ್ ಗೆ ಭಾರೀ ದಂಡ! ಅತಿ ಭಾರೀ ಮಳೆಯು ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ. ಅಲ್ಲದೆ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆಮಂಡ್ಯ , ಮೈಸೂರ ಹಾಗೂ ಶಿವಮೊಗ್ಗ ಮತ್ತು ತುಮಕೂರಿಗೆ ಭಾರೀ … Continue reading ಕರ್ನಾಟಕದ 9 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ!