ಭಾರೀ ಮಳೆ; ಇಂದು ಬೆಳಗಾವಿಯ ಈ ತಾಲೂಕಿನ ಶಾಲೆಗಳಿಗೆ ಇಂದು ರಜೆ!

ಬೆಳಗಾವಿ:- ಭಾರೀ ಮಳೆ ಹಿನ್ನೆಲೆ ಇಂದು ಬೆಳಗಾವಿಯ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ. ಹೌದು, ಮುಂಜಾಗೃತ ಕ್ರಮವಾಗಿ ನಾಳೆ ಬೆಳಗಾವಿ, ಕಿತ್ತೂರು, ಖಾನಾಪುರ ಹಾಗೂ ಬೈಲಹೊಂಗಲ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭೀಕರ ಅಪಘಾತ: ಬಸ್ – ಕಾರು ಡಿಕ್ಕಿಯಾಗಿ ಶಿಕಾರಿಪುರ ಶಾಲೆಯ ಫಾದರ್ ಸಾವು! ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ದೂದಗಂಗಾ ನದಿ ತುಂಬಿ ಹರಿಯುತ್ತಿದ್ದು, ಜಿಲ್ಲೆಯ ನಿಪ್ಪಾಣಿ ತಾಲೂಕಿನಾದ್ಯಂತ ಪ್ರವಾಹದ ಮುನ್ಸೂಚನೆ ನೀಡಿದೆ. … Continue reading ಭಾರೀ ಮಳೆ; ಇಂದು ಬೆಳಗಾವಿಯ ಈ ತಾಲೂಕಿನ ಶಾಲೆಗಳಿಗೆ ಇಂದು ರಜೆ!